<p><strong>ಬದಿಯಡ್ಕ</strong>: ಮುಳ್ಳೇರಿಯ ಸಮೀಪದ ಕಾರ್ಲೆಯ ಪದ್ಮಿನಿ ಎಂಬುವರ ಪುತ್ರ ರಾಜಾ ರಾವ್ (51) ಅವರ ಶವ ದೇಲಂಪಾಡಿಯ ಮರವೊಂದರಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ.</p>.<p>ಅವರು ಮಂಗಳವಾರ ರಾತ್ರಿ ಸ್ಕೂಟರ್ನಲ್ಲಿ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದರು. ಗುರುವಾರ ಅವರ ಪುತ್ರಿಯ ಮದುವೆ ನಿಗದಿಯಾಗಿತ್ತು. ಬುಧವಾರ ಅವರ ಮನೆಯಲ್ಲಿ ಮದುರಂಗಿ ಶಾಸ್ತ್ರವೂ ನಡೆದಿತ್ತು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಆದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬದಿಯಡ್ಕ</strong>: ಮುಳ್ಳೇರಿಯ ಸಮೀಪದ ಕಾರ್ಲೆಯ ಪದ್ಮಿನಿ ಎಂಬುವರ ಪುತ್ರ ರಾಜಾ ರಾವ್ (51) ಅವರ ಶವ ದೇಲಂಪಾಡಿಯ ಮರವೊಂದರಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ.</p>.<p>ಅವರು ಮಂಗಳವಾರ ರಾತ್ರಿ ಸ್ಕೂಟರ್ನಲ್ಲಿ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದರು. ಗುರುವಾರ ಅವರ ಪುತ್ರಿಯ ಮದುವೆ ನಿಗದಿಯಾಗಿತ್ತು. ಬುಧವಾರ ಅವರ ಮನೆಯಲ್ಲಿ ಮದುರಂಗಿ ಶಾಸ್ತ್ರವೂ ನಡೆದಿತ್ತು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಆದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>