ಮುತ್ತಲಿಬ್ ಬೋಳಂತೂರು ನಾರ್ಶದ ಸೂಫಿ ಮುಕ್ರೀಕರ ಪುತ್ರನಾಗಿದ್ದು, ಈ ಹಿಂದೆ ಧಾರ್ಮಿಕ ಗುರುವಾಗಿ ಕೆಲಸ ಮಾಡಿದ್ದರು. ಆನಂತರ ಎಂಜಿನಿಯರಿಂಗ್ ಪದವಿ ಪಡೆದು, ಕೆಲಸಕ್ಕೆ ಸೇರಿಕೊಂಡಿದ್ದರು. ಮುತ್ತಲಿಬ್ ನಾರ್ಶ ಅಂಕಣ ಬರಹಗಾರರಾಗಿದ್ದರು. ‘ವಿಜಯಕಿರಣ’, ‘ಮದರಂಗಿ’ ಪತ್ರಿಕೆಗೆ ಅಂಕಣ ಬರೆದು ಪ್ರಸಿದ್ಧಿ ಪಡೆದಿದ್ದರು.