ಕಟೀಲು ದೇವಳದ ಲಕ್ಷ್ಮೀ ನಾರಾಯಣ ಆಸ್ರಣ್ಣ, ಒಕ್ಕೂಟದ ನಿರ್ದೇಶಕ ತೋನ್ಸೆ ಆನಂದ ಶೆಟ್ಟಿ, ಪಟ್ಲ ಫೌಂಡೇಷನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಕರ್ನಿರೆ ವಿಶ್ವನಾಥ ಶೆಟ್ಟಿ, ಮನೋಹರ ಶೆಟ್ಟಿ ಬಪ್ಪನಾಡು, ಅರವಿಂದ ಪೂಂಜಾ, ರತ್ನಾಕರ ಶೆಟ್ಟಿ ಮೂಮಡ್ಕೂರು, ಸುಭಾಶ್ ಶೆಟ್ಟಿ, ಯೋಗೀಶ್ ಕೊಟ್ಯಾನ್, ಸಂತೋಷ್ ಕುಮಾರ್ ಹೆಗ್ಡೆ, ಜಯಕರ ಶೆಟ್ಟಿ ಇಂದ್ರಾಳಿ, ಉಳ್ಳೂರು ಮೋಹನ್ ದಾಸ ಶೆಟ್ಟಿ, ಪ್ರವೀಣ್ ಭೋಜಶೆಟ್ಟಿ, ಸದಾಶಿವ ಶೆಟ್ಟಿ, ಪುರುಷೋತ್ತಮ ಭಂಡಾರಿ ಅಡ್ಯಾರ್, ಸುದೇಶ್ ಕುಮಾರ್ ಮತ್ತಿತರರು ಇದ್ದರು.