ಸಂಸ್ಕಾರ ಭಾರತಿ ಮಂಗಳೂರು ಘಟಕದ ಅಧ್ಯಕ್ಷ ಪುರುಷೋತ್ತಮ ಭಂಡಾರಿ ಅಡ್ಯಾರ್, ಉಪಾಧ್ಯಕ್ಷ ಚಂದ್ರಶೇಖರ ನಾವಡ, ಪ್ರಾಂತ ಸಹಕಾರ್ಯದರ್ಶಿ ನಾಗರಾಜ ಶೆಟ್ಟಿ, ಉಪಾಧ್ಯಕ್ಷ ಧನಪಾಲ್ ಶೆಟ್ಟಿಗಾರ್, ವಿಭಾಗ ಸಂಚಾಲಕ ಮಾಧವ ಭಂಡಾರಿ, ಪ್ರಾಂತ ಸಹ ಕೋಶಾಧಿಕಾರಿ ರಘುವೀರ್ ಗಟ್ಟಿ, ಸಂಘಟನಾ ಕಾರ್ಯದರ್ಶಿ ಗಣೇಶ್ ಕುಮಾರ್, ಕಿರಣ್, ಚೇತಕ್ ಪೂಜಾರಿ, ಮ.ಯೋಗೀಶ್ ಆಚಾರ್, ಸುಖಲತಾ, ಚಂದ್ರಪ್ರಭ, ಶ್ರೀಲತಾ ನಾಗರಾಜ್, ಸುಜೀರ್ ವಿನೋದ್, ವಿದ್ವತ್ ಶೆಟ್ಟಿ ಇದ್ದರು.