ಹೆರಿಗೆ ನೋವಿನಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಡಂತ್ಯಾರು ಸಮೀಪಿಸುತ್ತಿದ್ದಂತೆ ವಿಪರೀತ ನೋವು ಕಾಣಿಸಿಕೊಂಡಿದೆ. ತಕ್ಷಣ ಕಾರ್ಯ ಪ್ರವರ್ತರಾದ ಶುಶ್ರೂಶಕಿ ವಿಲ್ಮಾ ಹಾಗೂ ವಾಹನ ಚಾಲಕ ಗಿರೀಶ್ ಅವರ ಸಹಾಯದಿಂದ ಆಂಬುಲೆನ್ಸ್ನ ಒಳಗೆ ಹೆರಿಗೆ ಮಾಡಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.