ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬೆಂಬಲ ಬೆಲೆ ಯಾವ ರೀತಿ ಕೊಡುತ್ತಾರೆ ಎಂಬುದೇ ಮಾಜಿ ಶಾಸಕರಿಗೆ ಗೊತ್ತಿಲ್ಲ. ಅಡಿಕೆಗೆ ಬೆಂಬಲ ಬೆಲೆ ಬೇಕಾಗಿಲ್ಲ. ಅಕ್ರಮ ಆಮದುನ್ನು ಕೇಂದ್ರ ಸರ್ಕಾರ ತಡೆಯಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಸುರೇಶ್ ಕುಮಾರ್ ಕೊಡ್ಗಿ ಅವರು ಆಗ್ರಹಿಸಿದ್ದಾರೆ. ರಾಜಕೀಯ ದೃಷ್ಟಿಯಿಂದ ರಾಜ್ಯ ಸರ್ಕಾರವನ್ನು ರೈತವಿರೋಧಿ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ’ ಎಂದು ದೂರಿದರು.