ಎಕ್ಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಆಚಾರ್ಯ, ಉಪಾಧ್ಯಕ್ಷೆ ಪದ್ಮಾಕ್ಷಿ, ಎಸ್ಡಿಎಂಸಿ ಮಾಜಿ ಅಧ್ಯಕ್ಷೆ ನಾಗರತ್ನ, ಉದ್ಯಮಿ ವೀರೇಂದ್ರ ಸುವರ್ಣ, ಕಟೀಲು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಉಮೇಶ್ ರಾವ್ ಎಕ್ಕಾರ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನಿಶ್,
ಎಸ್ಡಿಎಂಸಿ ಸದಸ್ಯರಾದ ಸುರೇಶ್, ಹರಿಶ್ಚಂದ್ರ ಶೆಟ್ಟಿ, ಶಾರದಾ, ಎಕ್ಕಾರು ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ ಎಕ್ಕಾರ್, ಪಂಚಾಯಿತಿ ಸದಸ್ಯರಾದ ವಿಕ್ರಮ್ ಮಾಡ, ಸತೀಶ್ ಶೆಟ್ಟಿ, ಅನಿಲ್ ಭಾಗವಹಿಸಿದ್ದರು.