<p><strong>ಸುಬ್ರಹ್ಮಣ್ಯ:</strong> ಷಷ್ಠಿ ಹಾಗೂ ಆಶ್ಲೇಷ ನಕ್ಷತ್ರ ಪೂಜೆ ನೆರವೇರಿಸಲು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದೆ.</p>.<p>ಪೂಜೆ ನೆರವೇರಿಸಲು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಶನಿವಾರ ರಾತ್ರಿ 12 ಗಂಟೆಯಿಂದ ಸಾಲಿನಲ್ಲಿ ನಿಂತಿರುವ ಭಕ್ತರು, ಸೇವಾ ರಶೀದಿ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ.</p>.<p>ಮಧ್ಯರಾತ್ರಿಯಿಂದ ಸರತಿ ಸಾಲಿನಲ್ಲಿ ನಿಂತರೂ ಸಿಗದ ಆಶ್ಲೇಷ ಪೂಜೆಗೆ ಅವಕಾಶ ಸಿಗದೇ ಇರುವುದರಿಂದ ಭಕ್ತರು ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ:</strong> ಷಷ್ಠಿ ಹಾಗೂ ಆಶ್ಲೇಷ ನಕ್ಷತ್ರ ಪೂಜೆ ನೆರವೇರಿಸಲು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದೆ.</p>.<p>ಪೂಜೆ ನೆರವೇರಿಸಲು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಶನಿವಾರ ರಾತ್ರಿ 12 ಗಂಟೆಯಿಂದ ಸಾಲಿನಲ್ಲಿ ನಿಂತಿರುವ ಭಕ್ತರು, ಸೇವಾ ರಶೀದಿ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ.</p>.<p>ಮಧ್ಯರಾತ್ರಿಯಿಂದ ಸರತಿ ಸಾಲಿನಲ್ಲಿ ನಿಂತರೂ ಸಿಗದ ಆಶ್ಲೇಷ ಪೂಜೆಗೆ ಅವಕಾಶ ಸಿಗದೇ ಇರುವುದರಿಂದ ಭಕ್ತರು ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>