‘ಪ್ರಧಾನಿ ನರೇಂದ್ರ ಮೋದಿ ಅವರು ಹೆಗ್ಗಡೆಯವರ ಸೇವೆ, ಸಾಧನೆಯನ್ನು ಮನ್ನಿಸಿಯೇ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದಾರೆ. ಧಾರ್ಮಿಕ, ಸಾಮಾಜಿಕ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಕೃಷಿ, ಪ್ರಕೃತಿ-ಪರಿಸರ ಸಂರಕ್ಷಣೆ ಮೊದಲಾದ ಕ್ಷೇತ್ರಗಳಲ್ಲಿ ಹೊಸತನದ ಚಿಂತನೆಯೊಂದಿಗೆ ಕ್ರಾಂತಿಕಾರಿ ಪರಿವರ್ತನೆ ಮಾಡಿ, ಭವಿಷ್ಯದ ಬಗ್ಗೆ ಹೆಗ್ಗಡೆಯವರು ಹೊಸ ಭರವಸೆಯನ್ನು ಮೂಡಿಸಿದ್ದಾರೆ’ ಎಂದು ಕಾಗೇರಿ ಅಭಿಪ್ರಾಯಪಟ್ಟರು.