ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ‘88 ವರ್ಷಗಳಿಂದ ನಡೆಸಿಕೊಂಡು ಬಂದಿರುವ ಸರ್ವಧರ್ಮ ಸಮ್ಮೇಳನದಲ್ಲಿ ಅನೇಕ ವಿದ್ವಾಂಸರು ಸರ್ವ ಧರ್ಮಗಳ ಸಾರವನ್ನು ಸಂದೇಶ ರೂಪದಲ್ಲಿ ನೀಡಿ, ಸಾರ್ಥಕ ಬದುಕಿಗೆ ಮಾರ್ಗದರ್ಶನ ನೀಡಿದ್ದಾರೆ. ಸಭ್ಯ, ಸುಸಂಸ್ಕೃತ ನಾಗರಿಕತೆಯು ಧರ್ಮದ ಮೂಲ ಜೀವದ್ರವ್ಯವಾಗಿದೆ’ ಎಂದರು.