ಗುರುವಾರ, 31 ಜುಲೈ 2025
×
ADVERTISEMENT
ADVERTISEMENT

ಧರ್ಮಸ್ಥಳ ಪ್ರಕರಣ: 8 ಅಡಿ ಆಳಕ್ಕೆ ಅಗೆದರೂ ಸಿಗದ ಕುರುಹು

Published : 29 ಜುಲೈ 2025, 22:32 IST
Last Updated : 29 ಜುಲೈ 2025, 22:32 IST
ಫಾಲೋ ಮಾಡಿ
Comments
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೃತದೇಹಗಳನ್ನು ಹೂತುಹಾಕಿಲಾಗಿದೆ ಎನ್ನಲಾದ ಪ್ರಕರಣ ಸಂಬಂಧ  ನೇತ್ರಾವತಿ ಸ್ನಾನಘಟ್ಟದ ಬಳಿ ಮಂಗಳವಾರ ಭೂಮಿ ಅಗೆಯುವಾಗ ಸಾಕ್ಷಿ ದೂರುದಾರ ಹಾಗೂ ಎಸ್ ಐ ಟಿ ಅಧಿಕಾರಿಗಳು ಹಾಜರಿದ್ದರು

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೃತದೇಹಗಳನ್ನು ಹೂತುಹಾಕಿಲಾಗಿದೆ ಎನ್ನಲಾದ ಪ್ರಕರಣ ಸಂಬಂಧ  ನೇತ್ರಾವತಿ ಸ್ನಾನಘಟ್ಟದ ಬಳಿ ಮಂಗಳವಾರ ಭೂಮಿ ಅಗೆಯುವಾಗ ಸಾಕ್ಷಿ ದೂರುದಾರ ಹಾಗೂ ಎಸ್ ಐ ಟಿ ಅಧಿಕಾರಿಗಳು ಹಾಜರಿದ್ದರು

ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಮಂಗಳವಾರ ನಡೆದ ಭೂಮಿ ಅಗೆಯುವ ಕಾರ್ಯವನ್ನು ಸಾರ್ವಜನಿಕರು ಕುತೂಹಲದಿಂದ  ವೀಕ್ಷಿಸಿದರು

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಮಂಗಳವಾರ ನಡೆದ ಭೂಮಿ ಅಗೆಯುವ ಕಾರ್ಯವನ್ನು ಸಾರ್ವಜನಿಕರು ಕುತೂಹಲದಿಂದ  ವೀಕ್ಷಿಸಿದರು

ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT