ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ., ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉತ್ತರ ಶಾಸಕ ಭರತ್ ಶೆಟ್ಟಿ, ವಿಭಾಗ ಸಹಪ್ರಭಾರಿ ರಾಜೇಶ್ ಕಾವೇರಿ, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ , ಜಿಲ್ಲಾ ಯುವಮೋರ್ಚಾ ಪ್ರಭಾರಿ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಈಶ್ವರ್ ಕಟೀಲ್, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಕಸ್ತೂರಿ ಪಂಜ ಹಾಗೂ ಸುಧೀರ್ ಶೆಟ್ಟಿ ಕಣ್ಣೂರು, ರಾಮದಾಸ್ ಬಂಟ್ವಾಳ, ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ, ಜಯಶ್ರೀ ಕರ್ಕೇರ, ಮಾಧ್ಯಮ ಪ್ರಮುಖ ರಣದೀಪ್ ಕಾಂಚನ್, ಸಂದೇಶ್ ಶೆಟ್ಟಿ, ಮಂಗಳೂರು ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್, ಸೂರಜ್ ಜೈನ್ ಮಾರ್ನಾಡು, ಯಶವಂತ್ ಬೆಳಾಲ್, ಅಶ್ವತ್ ಪಣಪಿಲಾರ್, ಭರತ್ ರಾಜ್ ಕೃಷ್ಣಾಪುರ, ಸಚಿನ್ ರಾಜ್ ರೈ, ಸಚಿನ್ ಮೋರೆ, ಕಿಶೋರ್ ಪಲ್ಲಿಪ್ಪಾಡಿ, ಸಚಿನ್ ಶೆಣೈ, ನವೀನ್ ಪಡ್ನೂರು, ಶ್ರೀಕೃಷ್ಣ ಎಂ.ಆರ್, ಚೆನ್ನಪ್ಪ ಕೋಟ್ಯಾನ್, ಧನಲಕ್ಷ್ಮೀ ಗಟ್ಟಿ, ಆರ್.ಸಿ ನಾರಾಯಣ್ ಮುಂತಾದವರು ಉಪಸ್ಥಿತರಿದ್ದರು.
ಗುರುದತ್ ನಾಯಕ್ ಸ್ವಾಗತಿಸಿದರು.