ಸುಬ್ರಹ್ಮಣ್ಯ, ಮಾನಾಡು, ದೇವರಗದ್ದೆ, ಅಜ್ಜಿಹಿತ್ಲು, ಕಲ್ಲಜಡ್ಕ, ನೂಚಿಲ ಮೊದಲಾದ ಪ್ರದೇಶಗಳಲ್ಲಿ ನೆರೆಯಿಂದ ಹಾನಿಗೊಳಗಾದ 31ಮಂದಿಗೆ ಪರಿಹಾರದ ಚೆಕ್ ವಿತರಿಸಿದರು.
ಹರಿಹರದ ಶ್ರೀ ಹರಿಹರೇಶ್ವರ ದೇವಳಕ್ಕೆ ತೆರಳಿ ಅಲ್ಲಿ ಹಾನಿಗೊಳಗಾದ ತಡೆಗೋಡೆ ಇತ್ಯಾದಿ ವೀಕ್ಷಿಸಿದರು. ಹಾನಿಗೊಳಗಾದ ಹರಿಹರ ಸೇತುವೆ ಮತ್ತು ಅಲ್ಲಿ ನಡೆಯುತ್ತಿದ್ದ ಮರ ತೆರವು ಕಾರ್ಯಾಚರಣೆ ವೀಕ್ಷಿಸಿದರು.
ಸೋಮಶೇಖರ್ಗೆ ಪ್ರಶಂಸೆ: ಜೆಸಿಬಿ ಆಪರೇಟರ್ ಶರೀಫ್ ಅವರನ್ನು ರಕ್ಷಿಸಿದ ಸೋಮಶೇಖರ್ ಕಟ್ಟೆಮನೆ ಅವರನ್ನು ಬೆನ್ನುತಟ್ಟಿ ಪ್ರಶಂಸಿದರು.