ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ ಜಿಲ್ಲೆಗೆ ವಿಕ್ರಂ ಅಮಟೆ ನೂತನ ಎಸ್‌ಪಿ

Last Updated 1 ಫೆಬ್ರುವರಿ 2023, 5:35 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಷ್‌ ಸೋನಾವಣೆ ಅವರನ್ನು ಸರ್ಕಾರ ಗುಪ್ತ ವಾರ್ತೆ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾಯಿಸಿದ್ದು, ತೆರವಾದ ಸ್ಥಾನಕ್ಕೆ ಐಪಿಎಸ್‌ ಅಧಿಕಾರಿ ವಿಕ್ರಂ ಅಮಟೆ ಅವರನ್ನು ನೇಮಿಸಿದೆ.

ಕರ್ನಾಟಕ ರಾಜ್ಯ ಪೊಲೀಸ್‌ ಸೇವೆಯ (ಕೆಎಸ್‌ಪಿಎಸ್‌) ಅಧಿಕಾರಿಯಾಗಿದ್ದ ವಿಕ್ರಂ ಅಮಟೆ ಕಳೆದ ವರ್ಷ ಭಾರತೀಯ ಪೊಲೀಸ್‌ ಸೇವೆಗೆ (ಐಪಿಎಸ್‌) ಬಡ್ತಿ ಪಡೆದಿದ್ದರು.

ಗುಪ್ತವಾರ್ತೆ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ಅವರು ಅದಕ್ಕೂ ಮುನ್ನ ಬೆಳಗಾವಿಯಲ್ಲಿ ಡಿಸಿಪಿಯಾಗಿದ್ದರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT