ಡ್ರಗ್ಸ್ ಹಾವಳಿಯನ್ನು ಶಾಶ್ವತವಾಗಿ ಮಟ್ಟಹಾಕಲು ವ್ಯವಸ್ಥೆಯನ್ನು ಸಜ್ಜುಗೊಳಿಸುತ್ತಿದ್ದೇವೆ. ಈ ಕಾರ್ಯಕ್ಕೆ ಆದ್ಯತೆ ಸಿಗಬೇಕೆಂಬ ಕಾರಣಕ್ಕೆ ಆ.15ರ ಗಡುವನ್ನು ಹಾಕಿಕೊಂಡು ಯೋಜನೆ ರೂಪಿಸಿದ್ದೇವೆ.
ಮುಲ್ಲೈ ಮುಗಿಲನ್ ಎಂ.ಪಿ ಜಿಲ್ಲಾಧಿಕಾರಿ ದಕ್ಷಿಣ ಕನ್ನಡ ಜಿಲ್ಲೆ
ಡ್ರಗ್ಸ್ ಪೆಡ್ಲರ್ಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ. ಡ್ರಗ್ಸ್ ಪೂರೈಕೆ ತಡೆಯಲು ಠಾಣಾ ಹಂತದಲ್ಲಿ ವಿಶೇಷ ತಂಡಗಳನ್ನು ರಚಿಸಿದ್ದೇವೆ.
ಕುಲದೀಪ್ ಕುಮಾರ್ ಆರ್.ಜೈನ್ ಪೊಲೀಸ್ ಕಮಿಷನರ್ ಮಂಗಳೂರು