ಕೋವಿಡ್ ಪ್ರಕರಣಗಳಲ್ಲಿ ಬೆಂಗಳೂರು ಹೊರತುಪಡಿಸಿದರೆ ದಕ್ಷಿಣ ಕನ್ನಡ ಜಿಲ್ಲೆ ಇಡೀ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದ್ದು, ಆರಂಭಿಕ ಅಥವಾ ಸೌಮ್ಯ ರೋಗಲಕ್ಷಣಗಳು ಕಾಣಿಸಿಕೊಂಡಾಗಲೇ ಜನರನ್ನು ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಕುಟುಂಬ ವೈದ್ಯರು ಪ್ರೇರೇಪಿಸುವುದರಿಂದ ಸೋಂಕಿನ ತೀವ್ರತೆ ಕಡಿಮೆ ಮಾಡ ಬಹುದು ಎಂದು ಸಲಹೆ ನೀಡಿದರು.