ಪರಿಷತ್ತಿನ ಪದಾಧಿಕಾರಿಗಳಾದ ಬಿ. ತಮ್ಮಯ್ಯ, ಡಾ ಶ್ರೀನಾಥ್ ಉಜಿರೆ, ಮಂಗಳೂರು ತಾಲ್ಲೂಕು ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ ಶೆಟ್ಟಿ, ಪುತ್ತೂರು ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಬಿ.ಐತಪ್ಪ ನಾಯ್ಕ, ಬಂಟ್ವಾಳ ತಾಲ್ಲೂಕು ಘಟಕದ ಅಧ್ಯಕ್ಷ ಕೆ. ಮೋಹನ ರಾವ್, ಮಹಿಳಾ ಪ್ರತಿನಿಧಿ ಲೀಲಾ ದಾಮೋದರ್, ಸಂಘ ಸಂಸ್ಥೆಗಳ ಪ್ರತಿನಿಧಿ ಜಾನ್ ಚಂದ್ರನ್ ಭಾಗವಹಿಸಿದ್ದ ಸಭೆಯಲ್ಲಿ ಸರ್ವಾಧ್ಯಕ್ಷರ ಆಯ್ಕೆ ಮಾಡಲಾಯಿತು.