ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ. ಜಾನಪದ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಚಿನ್ನಪ್ಪ ಗೌಡ, ಅಂತರರಾಷ್ಟ್ರೀಯ ಕ್ರೀಡಾಪಟು ಬಾಬು ಶೆಟ್ಟಿ, ಹಿರಿಯ ತರಬೇತಿದಾರ ಹರ್ಪಾಲ್ ಸಿಂಗ್ ಮತ್ತು ಸಮಾಜ ಸೇವಕ ಪ್ರಸಾದ್ ರೈ, ಮಂಗಳೂರು ವಿಶ್ವವಿದ್ಯಾಲಯ ಕ್ರೀಡಾ ವಿಭಾಗದ ನಿರ್ದೇಶಕ ಡಾ.ಕಿಶೋರ್ ಕುಮಾರ್, ದೈಹಿಕ ನಿರ್ದೇಶಕ ಪ್ರವೀಣ್, ಆಳ್ವಾಸ್ ಕಾಲೇಜಿನ ಪ್ರಾಚಾರ್ಯ ಡಾ.ಕುರಿಯನ್, ಉಪನ್ಯಾಸಕ ರಾಜೇಶ್ ಡಿಸೋಜ ಉಪಸ್ಥಿತರಿದ್ದರು.