ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ | ಕೆಎಸ್‌ನ ಕಾವ್ಯ ಪುರಸ್ಕಾರಕ್ಕೆ ಸುರೇಶ ಆಯ್ಕೆ

Last Updated 25 ಆಗಸ್ಟ್ 2022, 16:32 IST
ಅಕ್ಷರ ಗಾತ್ರ

ಮಂಗಳೂರು: ಮೈಸೂರು ಜಿಲ್ಲೆ ಕೆ.ಆರ್‌.ನಗರದ ಗ್ರಾಮಾಂತರ ಬುದ್ಧಿಜೀವಿಗಳ ಬಳಗ ಕೊಡಮಾಡುವ ‘ಪ್ರೇಮ‌ಕವಿ ಕೆಎಸ್‌ನ ಕಾವ್ಯ ಪುರಸ್ಕಾರ’ಕ್ಕೆ ನಗರದ ಮಂಗಳಾ ಆಸ್ಪತ್ರೆಯ ಡಾ.ಸುರೇಶ ನೆಗಳಗುಳಿ ಅವರು ಆಯ್ಕೆಯಾಗಿದ್ದಾರೆ. ‌

ಮೈಸೂರಿನಲ್ಲಿ ಸೆಪ್ಟೆಂಬರ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಮುಖ್ಯಸ್ಥ ಭೇರ್ಯ ರಾಮಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT