ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅನಿಲ ಸೋರಿಕೆ

Last Updated 28 ಮಾರ್ಚ್ 2020, 5:43 IST
ಅಕ್ಷರ ಗಾತ್ರ

ಮಂಗಳೂರು: ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.

ಗ್ಯಾಸ್ ಟ್ಯಾಂಕರ್ ಹೆದ್ದಾರಿಗೆ ಅಡ್ಡ ಬಿದ್ದುದರಿಂದ ಗ್ಯಾಸ್ ಸೋರಿಕೆಯಾಗುತ್ತಿದ್ದು, ಉಪ್ಪಿನಂಗಡಿಯ ಎಚ್‌ಪಿಸಿಎಲ್ ಕಂಪನಿಯ ಅಧೀನದಲ್ಲಿದ್ದ ತುರ್ತು ಪರಿಸ್ಥಿತಿ ವಾಹನದವರು ಸ್ಥಳಕ್ಕೆ ಬಂದು ಗ್ಯಾಸ್ ಸೋರಿಕೆಯನ್ನು ತಡೆಗಟ್ಟಲು ವ್ಯವಸ್ಥೆ ಮಾಡುತ್ತಿದ್ದಾರೆ‌.

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT