<p><strong>ಮಂಗಳೂರು:</strong> ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತದ ಆತಂಕ ಕಾಡುತ್ತಿದೆ.</p>.<p>ಘಾಟ್ನ ಎರಡನೇ ತಿರುವಿನಲ್ಲಿ ಮಂಗಳವಾರ ಮರವೊಂದು ರಸ್ತೆಗೆ ಬಿದ್ದಿದೆ. ಸೋಮವಾರ ರಾತ್ರಿ ಘಾಟ್ನ ಕೆಲವೆಡೆ ಭೂಕುಸಿತ ಉಂಟಾಗಿತ್ತು. ಕೂಡಲೇ ತೆರವು ಕಾರ್ಯಾಚರಣೆ ನಡೆಯಿತು.</p>.<p>ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿರುವುದರಿಂದ ಯಾವುದೇ ಅನಾಹುತ ಆಗಿಲ್ಲ.</p>.<p>ಪುತ್ತೂರು ತಾಲ್ಲೂಕಿನಲ್ಲಿ 9.6 ಸೆಂ.ಮೀ, ಬೆಳ್ತಂಗಡಿ ತಾಲ್ಲೂಕಿನಲ್ಲಿ 9.2 ಸೆಂ.ಮೀ. ಮಳೆ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತದ ಆತಂಕ ಕಾಡುತ್ತಿದೆ.</p>.<p>ಘಾಟ್ನ ಎರಡನೇ ತಿರುವಿನಲ್ಲಿ ಮಂಗಳವಾರ ಮರವೊಂದು ರಸ್ತೆಗೆ ಬಿದ್ದಿದೆ. ಸೋಮವಾರ ರಾತ್ರಿ ಘಾಟ್ನ ಕೆಲವೆಡೆ ಭೂಕುಸಿತ ಉಂಟಾಗಿತ್ತು. ಕೂಡಲೇ ತೆರವು ಕಾರ್ಯಾಚರಣೆ ನಡೆಯಿತು.</p>.<p>ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿರುವುದರಿಂದ ಯಾವುದೇ ಅನಾಹುತ ಆಗಿಲ್ಲ.</p>.<p>ಪುತ್ತೂರು ತಾಲ್ಲೂಕಿನಲ್ಲಿ 9.6 ಸೆಂ.ಮೀ, ಬೆಳ್ತಂಗಡಿ ತಾಲ್ಲೂಕಿನಲ್ಲಿ 9.2 ಸೆಂ.ಮೀ. ಮಳೆ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>