ಬಂಟ್ವಾಳ ಮತ್ತು ಸುಳ್ಯ ಪ್ರೆಸ್ಕ್ಲಬ್ಗೆ ಇಸಿಜಿ ಯಂತ್ರಗಳನ್ನು ವಿತರಿಸಲಾಯಿತು. ಕೆಎಂಸಿ ಆಸ್ಪತ್ರೆಯ ಡಾ.ಆನಂದ ವೇಣುಗೋಪಾಲ್, ಮುಖ್ಯ ವ್ಯವಸ್ಥಾಪಕ ಸುರೇಂದ್ರ ಪ್ರಸಾದ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ ನಾಯಕ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ವೇದಿಕೆಯಲ್ಲಿದ್ದು, ಪ್ರೆಸ್ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಹರೀಶ್ ರೈ ನಿರೂಪಿಸಿದರು.