'ಪರಿಸರ ಉಳಿಸಿ' ಕುರಿತು ಟೀಶರ್ಟ್ ಪೈಂಟಿಂಗ್ನಲ್ಲಿ ಪುತ್ತೂರಿನ ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ, ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜು ದ್ವಿತೀಯ, ಕೇಂದ್ರ ಬಜೆಟ್ ಕುರಿತ `ಯೂನಿಯನ್ ಬಜೆಟ್ ಅಂಡ್ ಇಂಡಿಯಾ ಇನ್ 2020' ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜು ಪ್ರಥಮ , ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದ್ವಿತೀಯ, ಅರ್ಥಶಾಸ್ತ್ರಕ್ಕೆ ಸಂಬಂಧಿಸಿದ ವಿಷಯಗಳ ಕುರಿತ ರಸಪ್ರಶ್ನೆಯಲ್ಲಿ ವಿವೇಕಾನಂದ ಕಾಲೇಜು ಪ್ರಥಮ , ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜು ದ್ವಿತೀಯ ಸ್ಥಾನ ಪಡೆದಿವೆ.