ನ.22ರಂದು ರಕ್ಷಣಾ ಸಚಿವಾಲಯವು ಹಮ್ಮಿಕೊಂಡಿದ್ದ ‘ವೀರ್ ಗಾಥಾ -2’ ಕಾರ್ಯಕ್ರಮದ ಭಾಗವಾಗಿ ವೀರಯೋಧರ ಜೀವನದ ಬಗ್ಗೆ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಏಡನ್ ಕ್ರಿಸ್ ದಾಂತಿ ವಿಕ್ರಮ್ ಭಾತ್ರಾ ಅವರ ಜೀವನದ ಬಗ್ಗೆ ಹಿಂದಿ ಕವನ ರಚಿಸಿದ್ದರು. 25 ವಿದ್ಯಾರ್ಥಿಗಳಲ್ಲಿ ಏಡನ್ ಕ್ರಿಸ್ ಒಬ್ಬರಾಗಿ ಆಯ್ಕೆಯಾಗಿದ್ದರು. ಈತ ಸಂತೋಷ್ ದಾಂತಿ, ಜೋಯ್ಸ್ ದಂಪತಿ ಪುತ್ರ.