<p><strong>ಮೂಲ್ಕಿ:</strong> ಇಲ್ಲಿನ ಮೂಲ್ಕಿ ಬಳಿಯ ಶಿಮಂತೂರು ಶಾರದಾ ಸೆಂಟ್ರಲ್ ಸ್ಕೂಲ್ನಲ್ಲಿ ವನಮಹೋತ್ಸವ ನಡೆಯಿತು.</p>.<p>ಆಂಧ್ರಪ್ರದೇಶದ ಕಡಪದ ರಾಮಕೃಷ್ಣ ಮಠದ ಅಧ್ಯಕ್ಷ ಅನುಪಮಾನಂದಾ ಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.</p>.<p>ಮಂಗಳೂರಿನ ರಾಮಕೃಷ್ಣ ಆಶ್ರಮ ಮಿಷನ್ನ ಬೆಲ್ಲಾಳ ಗೋಪಿನಾಥ್ ರಾವ್, ಶಾರದಾ ಸೊಸೈಟಿಯ ಭುವನಾಭಿರಾಮ ಉಡುಪ, ಸುರೇಶ್ ರಾವ್ ನಿರಳಿಕೆ, ಶಾಲಾ ಸಂಚಾಲಕ ದೇವಪ್ರಸಾದ್ ಪುನರೂರು, ಪ್ರಾಂಶುಪಾಲ ಜಿತೇಂದ್ರ ವಿ. ರಾವ್, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಲ್ಕಿ:</strong> ಇಲ್ಲಿನ ಮೂಲ್ಕಿ ಬಳಿಯ ಶಿಮಂತೂರು ಶಾರದಾ ಸೆಂಟ್ರಲ್ ಸ್ಕೂಲ್ನಲ್ಲಿ ವನಮಹೋತ್ಸವ ನಡೆಯಿತು.</p>.<p>ಆಂಧ್ರಪ್ರದೇಶದ ಕಡಪದ ರಾಮಕೃಷ್ಣ ಮಠದ ಅಧ್ಯಕ್ಷ ಅನುಪಮಾನಂದಾ ಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.</p>.<p>ಮಂಗಳೂರಿನ ರಾಮಕೃಷ್ಣ ಆಶ್ರಮ ಮಿಷನ್ನ ಬೆಲ್ಲಾಳ ಗೋಪಿನಾಥ್ ರಾವ್, ಶಾರದಾ ಸೊಸೈಟಿಯ ಭುವನಾಭಿರಾಮ ಉಡುಪ, ಸುರೇಶ್ ರಾವ್ ನಿರಳಿಕೆ, ಶಾಲಾ ಸಂಚಾಲಕ ದೇವಪ್ರಸಾದ್ ಪುನರೂರು, ಪ್ರಾಂಶುಪಾಲ ಜಿತೇಂದ್ರ ವಿ. ರಾವ್, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>