ವಿಶ್ರಾಂತ ಅಧಿಕಾರಿ ಟಿ. ಶ್ಯಾಮ ಭಟ್, ವಿಶ್ರಾಂತ ಪ್ರಾಂಶುಪಾಲ ಪ್ರೊ.ಎಂ.ಎಲ್. ಸಾಮಗ, ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ನಿತ್ಯಾನಂದ ಬಿ. ಶೆಟ್ಟಿ, ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ರೆಫಾ ಮೆಲ್ವಿನ್ ಜೋಸೆಫ್ ಪಿಂಟೊ, ಕೃತಿಕಾರ ಸೂರಿಕುಮೇರು ಕೆ. ಗೋವಿಂದ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸುವರು.