ಬುದ್ಧಿಮಾಂದ್ಯ ಮಕ್ಕಳ ಪಿಂಚಣಿಯನ್ನು ₹800ರಿಂದ ₹ 1,400ಕ್ಕೆ ಹೆಚ್ಚಿಸಲಾಗಿದೆ. ಮಕ್ಕಳ ಪೋಷಣಾ ಭತ್ಯೆಯನ್ನು ₹ 2,00ಕ್ಕೆ ಹೆಚ್ಚಿಸಲಾಗಿದ್ದು, ಈ ಮೊತ್ತ ಅರ್ಹರಿಗೆ ಸಂದಾಯವಾಗುತ್ತಿರುವ ತಹಶೀಲ್ದಾರರಿಂದ ಖಾತ್ರಿ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಅಂಗವಿಕಲರ ಸಂಘದ ಅಧ್ಯಕ್ಷ ಮುರಳೀಧರ ನಾಯಕ್ ಇದ್ದರು.