ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಶಾಹುಲ್ ಹಮೀದ್, ಪ್ರಮುಖರಾದ ಶಶಿಧರ ಹೆಗ್ಡೆ, ಇಬ್ರಾಹಿಂ ಕೋಡಿಜಾಲ್, ಹರಿನಾಥ್, ನವೀನ್ ಡಿಸೋಜ, ಅಪ್ಪಿ, ಪ್ರತಿಭಾ ಕುಳಾಯಿ, ಪ್ರಕಾಶ್ ಸಾಲ್ಯಾನ್, ಸದಾಶಿವ ಉಳ್ಳಾಲ್, ನೀರಜ್ಪಾಲ್, ಗಣೇಶ್ ಪೂಜಾರಿ, ಶಬ್ಬೀರ್ ಎಸ್., ಧನಂಜಯ ಮಟ್ಟು, ನಝೀರ್ ಬಜಾಲ್ ಇದ್ದರು.