ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ, ಡಿಸಿಪಿಗಳಾದ ಅರುಣಾಂಗ್ಷು ಗಿರಿ ಮತ್ತು ಲಕ್ಷ್ಮೀಗಣೇಶ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶ್ರೀನಿವಾಸ ಗೌಡ ಅವರೊಂದಿಗೆ ಇ ಅಂಡ್ ಎನ್ಸಿ ಠಾಣೆ ಇನ್ಸ್ಪೆಕ್ಟರ್ ರಾಮಕೃಷ್ಣ, ಉತ್ತರ ಉಪ ವಿಭಾಗದ ರೌಡಿ ನಿಗ್ರಹ ದಳದ ಮುಹಮ್ಮದ್, ಕುಶಲ ಮಣಿಯಾಣಿ, ಸತೀಶ್ ಎಂ., ವಿಜಯ ಕಾಂಚನ್, ಇಸಾಕ್, ಶರಣ್ ಕಾಳಿ ಮತ್ತು ಇ ಆ್ಯಂಡ್ ಎನ್ಸಿ ಠಾಣೆ ಸಿಬ್ಬಂದಿ ಪಾಲ್ಗೊಂಡಿದ್ದರು.