ದೇವಸ್ಥಾನಗಳಲ್ಲಿ ತೀರ್ಥ ಪ್ರಸಾದ ಮತ್ತು ಪೂಜಾ ಸೇವೆಗಳ ಪ್ರಾರಂಭಿಸುವಂತೆ ಮತ್ತು ನಾಗರಪಂಚಮಿ, ಶ್ರೀಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆ (ವಿಟ್ಲ ಪಿಂಡಿ), ಗಣೇಶ ಚತುರ್ಥಿ ಹಬ್ಬ ಇತ್ಯಾದಿಯಾಗಿ ದೇವಸ್ಥಾನಗಳಲ್ಲಿ, ಸಾರ್ವಜನಿಕವಾಗಿ ನಡೆಸುವ ಆಚರಣೆಗಳನ್ನು ಕಳೆದ ವರ್ಷದಂತೆ ಧಾರ್ಮಿಕ ವಿಧಿಗಳಿಗೆ ಚ್ಯುತಿ ಇಲ್ಲದಂತೆ ಆಚರಿಸಲು ತಕ್ಷಣ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಬೇಕು ಎಂಬುದಾಗಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ.