ಶಾಕೀರ್ ಅಳಕೆಮಜಲು ಮಾತನಾಡಿ, ‘ಪಕ್ಷವನ್ನು ದಮನ ಮಾಡಲು ಈ ರೀತಿ ಕೃತ್ಯ ಮಾಡಿದರೆ ನಾವು ಜಗ್ಗುವುದಿಲ್ಲ. ಬಿಜೆಪಿಯ ಕೆಲವು ನಾಯಕರ ಪ್ರಚೋದನಕಾರಿ ಹೇಳಿಕೆಗಳಿಂದ ಇಂತಹ ಕೃತ್ಯಗಳು ನಡೆಯುತ್ತಿವೆ’ ಎಂದರು. ಪುತ್ತೂರು ನಗರ ಸಮಿತಿ ಅಧ್ಯಕ್ಷ ಬಶೀರ್ ಕೂರ್ನಡ್ಕ, ಅಝೀಜ್ ಕಡಂಬು ರಹೀಂ ವಿಟ್ಲ, ರಫೀಕ್ ಪೊನ್ನೋಟ್ಟು ಇದ್ದರು.