‘ಭಾಗ ಮಂಡಲ ರಕ್ಷಿತಾರಣ್ಯ ಪ್ರದೇಶಗಳಲ್ಲಿ ನಕ್ಸಲರು, ಉಗ್ರಗಾಮಿಗಳ ಬೆದರಿಕೆ ಇದ್ದು ,ಅರಣ್ಯ ಸಿಬ್ಬಂದಿ ಹೆಚ್ಚಿನ ನಿಗಾ ಇರಿಸಿದ್ದರು. ಕರ್ನಾಟಕ ಪೊಲೀಸರು ಅರಣ್ಯದಲ್ಲಿ ಹೆಚ್ಚಿನ ತಪಾಸಣೆ ನಡೆಸುತ್ತಿದ್ದಾರೆ. ಚಿತ್ತಾರಿಕ್ಕಲ್ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದರೂ , ತಮ್ಮ ವ್ಯಾಪ್ತಿ ಪ್ರದೇಶ ಅಲ್ಲದೆ ಇರುವುದರಿಂದ ಹೆಚ್ಚಿನ ಕ್ರಮ ಕೈಗೊಳ್ಳಲು ಸಾಧ್ಯ ಇಲ್ಲ’ ಎಂದು ತಿಳಿಸಿದ್ದಾರೆ.