ಮಂಗಳೂರು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಹರೀಶ್ ಕುಮಾರ್, ಉಪನಿರ್ದೇಶಕಿ ಡಾ. ಸುಶ್ಮಿತಾ ರಾವ್, ಪುತ್ತೂರು ಉಪವಿಭಾಗದ ಸಹಾಯಕ ನಿರ್ದೇಶಕಿ ಮಂಜುಳಾಶ್ರೀ ಶೆಣೈ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಹರೀಶ್ ಬಿಜತ್ರೆ, ಬೂಡಿಯಾರು ರಾಧಾಕೃಷ್ಣ ರೈ ಮತ್ತಿತರರು ಇದ್ದರು.