ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ದೋಣಿ ದುರಂತ, ಆರು ಮಂದಿ ನಾಪತ್ತೆ

Last Updated 1 ಡಿಸೆಂಬರ್ 2020, 5:11 IST
ಅಕ್ಷರ ಗಾತ್ರ

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಳಾರದ ಶ್ರೀರಕ್ಷಾ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು, ಆರು ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.

ಬೋಟ್‌ನಲ್ಲಿ ಮೀನು ಲೋಡ್ ಅಧಿಕವಾಗಿದ್ದರಿಂದ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಬೋಟ್‌ನಲ್ಲಿ 20 ಮೀನುಗಾರರಿದ್ದು, 16 ಮಂದಿ‌ ಡಿಂಗಿಯಲ್ಲಿ ಕುಳಿತು ದಡ ಸೇರಿದ್ದಾರೆ. 6 ಮಂದಿ ನಾಪತ್ತೆಯಾಗಿದ್ದಾರೆ. ಕರಾವಳಿ ಕಾವಲು ಪಡೆಯ ಅಧಿಕಾರಿಗಳ ತಂಡ ಶೋಧ ಕಾರ್ಯ ಆರಂಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT