<p><strong>ಮಂಗಳೂರು: </strong>ಮೀನುಗಾರಿಕೆಗೆ ತೆರಳಿದ್ದ ಬೋಳಾರದ ಶ್ರೀರಕ್ಷಾ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು, ಆರು ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.</p>.<p>ಬೋಟ್ನಲ್ಲಿ ಮೀನು ಲೋಡ್ ಅಧಿಕವಾಗಿದ್ದರಿಂದ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.</p>.<p>ಬೋಟ್ನಲ್ಲಿ 20 ಮೀನುಗಾರರಿದ್ದು, 16 ಮಂದಿ ಡಿಂಗಿಯಲ್ಲಿ ಕುಳಿತು ದಡ ಸೇರಿದ್ದಾರೆ. 6 ಮಂದಿ ನಾಪತ್ತೆಯಾಗಿದ್ದಾರೆ. ಕರಾವಳಿ ಕಾವಲು ಪಡೆಯ ಅಧಿಕಾರಿಗಳ ತಂಡ ಶೋಧ ಕಾರ್ಯ ಆರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಮೀನುಗಾರಿಕೆಗೆ ತೆರಳಿದ್ದ ಬೋಳಾರದ ಶ್ರೀರಕ್ಷಾ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು, ಆರು ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.</p>.<p>ಬೋಟ್ನಲ್ಲಿ ಮೀನು ಲೋಡ್ ಅಧಿಕವಾಗಿದ್ದರಿಂದ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.</p>.<p>ಬೋಟ್ನಲ್ಲಿ 20 ಮೀನುಗಾರರಿದ್ದು, 16 ಮಂದಿ ಡಿಂಗಿಯಲ್ಲಿ ಕುಳಿತು ದಡ ಸೇರಿದ್ದಾರೆ. 6 ಮಂದಿ ನಾಪತ್ತೆಯಾಗಿದ್ದಾರೆ. ಕರಾವಳಿ ಕಾವಲು ಪಡೆಯ ಅಧಿಕಾರಿಗಳ ತಂಡ ಶೋಧ ಕಾರ್ಯ ಆರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>