ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video | ತುಳುನಾಡಿನಲ್ಲಿ ಮೀನು ಹಿಡಿಯುವ ವಿಶೇಷ ಜಾತ್ರೆ

Published 14 ಮೇ 2024, 13:10 IST
Last Updated 14 ಮೇ 2024, 13:10 IST
ಅಕ್ಷರ ಗಾತ್ರ

ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್‌ ಹಳೆಯಂಗಡಿ ಬಳಿಯ ಚೇಳೈರು ಖಂಡಿಗೆ ಧರ್ಮರಸು ಉಳ್ಳಾಯ ದೈವಸ್ಥಾನದ ಕಂಡೇವುದ ಆಯನದ ಅಂಗವಾಗಿ ಸಾಂಪ್ರದಾಯಿಕ ಮೀನು ಹಿಡಿಯುವ ‘ಉತ್ಸವ’ದ ಸಂಭ್ರಮ ನಂದಿನಿ ನದಿಯಲ್ಲಿ ಮಂಗಳವಾರ ಮೇಳೈಸಿತು. ಮೇಷ ಸಂಕ್ರಮಣ ದಿನದಂದು ಪ್ರತಿ ವರ್ಷ ಈ ಉತ್ಸವ ನಡೆಯುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT