ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕುಡುಪು ಗುಂಪು ಹಲ್ಲೆಯಿಂದ ಸಾವು ಪ್ರಕರಣ: ಮತ್ತೆ ಐವರ ಬಂಧನ

Published : 30 ಏಪ್ರಿಲ್ 2025, 14:04 IST
Last Updated : 30 ಏಪ್ರಿಲ್ 2025, 14:04 IST
ಫಾಲೋ ಮಾಡಿ
Comments
ಮಂಗಳೂರಿನ ಕುಡುಪುವಿನಲ್ಲಿ ಗುಂಪು ಹಲ್ಲೆಯಿಂದ ಯುವಕ ಮೊಹಮ್ಮದ್‌ ಅಶ್ರಫ್ ಮೃತಪಟ್ಟಿರುವ ಪ್ರಕರಣ ಖಂಡಿಸಿ ತಪ್ಪಿತಸ್ಥರ  ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮಂಗಳೂರು ಘಟಕದವರು ಬುಧವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು: ಪ್ರಜಾವಾಣಿ ಚಿತ್ರ
ಮಂಗಳೂರಿನ ಕುಡುಪುವಿನಲ್ಲಿ ಗುಂಪು ಹಲ್ಲೆಯಿಂದ ಯುವಕ ಮೊಹಮ್ಮದ್‌ ಅಶ್ರಫ್ ಮೃತಪಟ್ಟಿರುವ ಪ್ರಕರಣ ಖಂಡಿಸಿ ತಪ್ಪಿತಸ್ಥರ  ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮಂಗಳೂರು ಘಟಕದವರು ಬುಧವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು: ಪ್ರಜಾವಾಣಿ ಚಿತ್ರ
ಅಶ್ರಫ್ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ನೀಡಬೇಕು ಗ್ರಾಮಾಂತರ ಠಾಣೆಯ ಅಧಿಕಾರಿ ಸಿಬ್ಬಂದಿಯನ್ನು ಅಮಾನತು ಮಾಡಬೇಕು. ಗುಪ್ತಚರ ವಿಭಾಗದ ವೈಫಲ್ಯದ ಬಗ್ಗೆ ತನಿಖೆ ನಡೆಸಬೇಕು.
ಟಿ.ಎಂ ಶಾಹಿದ್ ತೆಕ್ಕಿಲ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಣ್ಣನನ್ನು ಯಾಕೆ ಕೊಂದಿದ್ದಾರೆ ಗೊತ್ತಿಲ್ಲ. ಉದ್ವೇಗಕ್ಕೆ ಒಳಗಾಗಿ ಹೀಗಾಗಿರಬೇಕು. ಇಂಥ ಘಟನೆಗಳಿಂದ ಹೊರರಾಷ್ಟ್ರದಲ್ಲಿ ಭಾರತಕ್ಕೆ ಕೆಟ್ಟ ಹೆಸರು ಬರುತ್ತದೆ ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು.
ಅಬ್ದುಲ್ ಜಬ್ಬಾರ್ ಕೊಲೆಯಾದ ಅಶ್ರಫ್ ಸಹೋದರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT