ಬದ್ರಿಯಾ ಜುಮ್ಮಾ ಮಸೀದಿ ಕೇಂದ್ರಿಯ ಜಮಾತ್ ಅಧ್ಯಕ್ಷ ಜಲೀಲ್ ಬದ್ರಿಯಾ ಮಾತನಾಡಿ, ‘ಪೊಲೀಸ್ ಇಲಾಖೆ ನೀಡಿದ ಸೂಚನೆಗಳನ್ನು ಪಾಲಿಸಲಾಗುವುದು ಎಂದರು. ಡಿಸಿಪಿ ಬಿ.ಪಿ. ದಿನೇಶ್ ಕುಮಾರ್, ಪಣಂಬೂರು ಎಸಿಪಿ ಮಹೇಶ್ ಕುಮಾರ್, ಸುರತ್ಕಲ್ ಠಾಣಾಧಿಕಾರಿ ಕೆ. ಚಂದ್ರಪ್ಪ, ಖತೀಬ್ ಉಮ್ಮರ್ ಫಾರೂಕು, ಬದ್ರಿಯಾ ಜುಮ್ಮಾ ಮಸೀದಿ ಕೇಂದ್ರಿಯ ಜಮಾತ್ ಪದಾಧಿಕಾರಿಗಳು ಇದ್ದರು.