ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಾಯಿ ಸಮಿತಿ ಅಧ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ವಿಜಯ್ಕುಮಾರ್ ಶೆಟ್ಟಿ, ವಸಂತ್ ಜೆ. ಪೂಜಾರಿ, ರಮೇಶ್ ಕಂಡೆಟ್ಟು, ಭಾಸ್ಕರ್ ಚಂದ್ರ ಶೆಟ್ಟಿ, ಕೋಸ್ಟಲ್ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟ (ರಿ) ಅಧ್ಯಕ್ಷ ಮೋಹನ್ ಕೊಪ್ಪಳ ಕದ್ರಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಧರ್ಮನಗರ, ಸ್ಥಾಪಕಾಧ್ಯಕ್ಷೆ ಅಶ್ವಿನಿ ಕೋಟ್ಯಾನ್, ಕರಾವಳಿ ಡಾನ್ಸ್ ಕಲಾವಿದರ ಯೂನಿಯನ್ ಸ್ಥಾಪಕಾಧ್ಯಕ್ಷ ರಾಜೇಶ್ ಕಣ್ಣೂರು, ಪ್ರಕಾಶ್ ಪಾಂಡೇಶ್ವರ ಇದ್ದರು.