ಕಾರ್ಯಾಚರಣೆಯಲ್ಲಿ ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ, ಸಂಪತ್ ಪಟೇಲ್, ಉಪವಲಯ ಅರಣ್ಯಾಧಿಕಾರಿಗಳಾದ ಕರುಣಾಕರ ಆಚಾರ್ಯ, ಪ್ರದೀಪ ಬಿ.ಎಸ್, ಕಾಂತರಾಜ್, ವಿಕಾಸ್ ಶೆಟ್ಟಿ, ಕೃಷ್ಣಪ್ಪ ಜೆ., ಸಿಬ್ಬಂದಿ ಪಾಲ್ಗೊಂಡಿದ್ದರು. ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ ಹಾಗೂ ಇತರ ಅಧಿಕಾರಿಗಳು ಪ್ರಕರಣದ ಪತ್ತೆಗೆ ನೆರವಾದರು.