ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಶಾಸಕ ಸಂಜೀವ ಮಠಂದೂರಿಗೆ ಹಾವು ಕಡಿತ

Published 16 ನವೆಂಬರ್ 2023, 16:11 IST
Last Updated 16 ನವೆಂಬರ್ 2023, 16:11 IST
ಅಕ್ಷರ ಗಾತ್ರ

ಪುತ್ತೂರು: ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಗುರುವಾರ ರಾತ್ರಿ ವಿಷಪೂರಿತ ಹಾವು ಕಡಿದಿದ್ದು, ಅವರು ಇಲ್ಲಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಹಿರೇಬಂಡಾಡಿಯಲ್ಲಿ ಮನೆ ಬಳಿಯ ತೋಟಕ್ಕೆ ಹೋದ ವೇಳೆ ಅವರಿಗೆ ವಿಷಪೂರಿತ ಕಟ್ಟು ಹಾವು (ಕ್ರೈಟ್‌) ಕಡಿದಿತ್ತು. ಅವರಿಗೆ ಪ್ರಥಮ ಚಿಕಿತ್ಸೆ ಕೊಡಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ‘ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT