ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಶಂಬು ಶೆಟ್ಟಿ, ಟಿ.ಜಿ.ರಾಜಾರಾಮ ಭಟ್, ಬಿ.ರಘುನಾಥ ಸೋಮಯಾಜಿ, ಬಿ.ನಾರಾಯಣ ಸೋಮಯಾಜಿ, ಕ್ಯಾ. ಬೃಜೇಶ್ ಚೌಟ, ಡಾ. ಕೆ.ಕಮಲಾ ಪ್ರಭಾಕರ ಭಟ್, ಪದಾಧಿಕಾರಿಗಳಾದ ನಾಗೇಶ ಕಲ್ಲಡ್ಕ, ಚೆನ್ನಪ್ಪ ಕೋಟ್ಯಾನ್, ಕೆ.ಕೃಷ್ಣಪ್ಪ, ಸುಜಿತ್ ಕೊಟ್ಟಾರಿ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಮತ್ತಿತರರು ಭಾಗವಹಿಸಿದ್ದರು.