ನಗರ ಪಂಚಾಯಿತಿ ಉಪಾಧ್ಯಕ್ಷ ಜಯಾನಂದ ಗೌಡ ಮನವಿ ಸ್ವೀಕರಿಸಿದರು. ಬೆಳ್ತಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಪುಷ್ಪರಾಜ ಶೆಟ್ಟಿ, ಕಾರ್ಯದರ್ಶಿ ರೋನಾಲ್ಡ್ ಲೋಬೊ, ಕೋಶಾಧಿಕಾರಿ ಸುನಿಲ್ ಶೆಣೈ, ಸದಸ್ಯರಾದ ರಾಜೇಶ್ ಶೆಟ್ಟಿ, ಶಶಿಧರ್ ಪೈ, ಡಿ. ಜಗದೀಶ್, ಯಶವಂತ ಪಟವರ್ಧನ್, ಉಮರ್ ಫಾರೂಕ್, ಶೀತಲ್ ಜೈನ್, ಜೂಡ್ ಗೋಡ್ವಿನ್ ಲೋಬೊ, ಭಾನು ಪ್ರಸನ್ನ, ಚಿದಾನಂದ ಇಡ್ಯಾ, ಲ್ಯಾನ್ಸಿ ಪಿರೇರಾ, ಯೇಸುದಾಸ್ ಇದ್ದರು.