ಕಥೋಲಿಕ್ ಸಭಾ ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕ ಜೆ.ಬಿ. ಸಲ್ಡಾನ್ಹ, ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರಾಯ್ ಕ್ಯಾಸ್ಟಲಿನೊ, ‘ಆಮ್ಚೊ ಸಂದೇಶ್’ ಪತ್ರಿಕೆಯ ಸಂಪಾದಕ ವಿಲ್ಫ್ರೆಡ್ ಲೋಬೊ, ಭಾರತೀಯ ಸಣ್ಣ ಉದ್ಯಮಿಗಳ ಒಕ್ಕೂಟದ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಡೊಲ್ಫಿ ಪ್ರಶಾಂತ್ ಡಿಸೋಜ, ಕಥೋಲಿಕ್ ಸಭಾದ ಪ್ರಧಾನ ಕಾರ್ಯದರ್ಶಿ ನೊರಿನ್ ಪಿಂಟೊ, ಖಜಾಂಚಿ ಆಲ್ಫೋನ್ ಫರ್ನಾಂಡಿಸ್, ಸಹ ಕಾರ್ಯದರ್ಶಿ ಲವಿನಾ ಡಿಸೋಜ ಇದ್ದರು.