ಗುರುವಾರ, 16 ಅಕ್ಟೋಬರ್ 2025
×
ADVERTISEMENT
ADVERTISEMENT

ವ್ಯಸನ ಮುಕ್ತದಿಂದ ಸಂಸಾರಿಕ ನೆಮ್ಮದಿ: ವೀರೇಂದ್ರ ಹೆಗ್ಗಡೆ

ಗಾಂಧಿಸ್ಮೃತಿ- ಬೃಹತ್ ಜನಜಾಗೃತಿ ಸಮಾವೇಶದಲ್ಲಿ ವೀರೇಂದ್ರ ಹೆಗ್ಗಡೆ ಅಭಿಮತ 
Published : 16 ಅಕ್ಟೋಬರ್ 2025, 4:49 IST
Last Updated : 16 ಅಕ್ಟೋಬರ್ 2025, 4:49 IST
ಫಾಲೋ ಮಾಡಿ
Comments
ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅನೇಕ ಜನಪರ ಕಾರ್ಯಕ್ರಮ ನಡೆಸಲಾಗುತ್ತಿದ್ದು ಅದರಲ್ಲಿ ಮದ್ಯವರ್ಜನಾ ಶಿಬಿರ ಆಯೋಜನೆ ನನಗೆ ಅತ್ಯಂತ ತೃಪ್ತಿ ತಂದ ಕೆಲಸವಾಗಿದೆ. ವ್ಯಸನಮುಕ್ತರಾದ 1 ಸಾವಿರ ಜನರಿಗೆ ಸ್ವಉದ್ಯೋಗ ತರಬೇತಿಯನ್ನೂ ನೀಡಲಾಗಿದೆ.
ವೀರೇಂದ್ರ ಹೆಗ್ಗಡೆ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT