<p><strong>ಉಪ್ಪಿನಂಗಡಿ</strong>: ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನದ ವಿರುದ್ಧ ಕಾರ್ಯಾಚರಣೆ ನಡೆಸಿದ ಭಾರತೀಯ ಕ್ಷಣಾ ಪಡೆಗೆ ಬೆಂಬಲ ಸೂಚಿಸಿ ಉಪ್ಪಿನಂಗಡಿ ಸಹಕಾರ ವ್ಯವಸಾಯಿಕ ಸಂಘದ ವತಿಯಿಂದ ದೇಶದ ರಕ್ಷಣಾ ನಿಧಿಗೆ ₹2.5 ಲಕ್ಷ ದೇಣಿಗೆಯನ್ನು ಹಸ್ತಾಂತರಿಸಲಾಯಿತು.</p>.<p>ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ದಡ್ಡು ಅವರು ಬಿಎಸ್ಎಫ್ನ ನಿವೃತ್ತ ಉಪ ಕಮಾಂಡೆಂಟ್ ಚಂದಪ್ಪ ಮೂಲ್ಯ ಅವರಿಗೆ ಚೆಕ್ ಹಸ್ತಾಂತರಿಸಿದರು.</p>.<p>ದೇಶದ ಹಿತಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ಸಂಕಲ್ಪ ನಮ್ಮದಾಗಿರಬೇಕು. ಉಪ್ಪಿನಂಗಡಿ ಸಹಕಾರ ಸಂಘದ ಸಿಬ್ಬಂದಿ ಒಂದು ದಿನದ ವೇತನವನ್ನು ದೇಶಕ್ಕಾಗಿ ತ್ಯಾಗ ಮಾಡಿದ್ದರೆ, ನಿರ್ದೇಶಕರು ಮೀಟಿಂಗ್ ಭತ್ಯೆಯನ್ನು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದರು.</p>.<p>ಸಂಘದ ಉಪಾಧ್ಯಕ್ಷ ದಯಾನಂದ ಸರೋಳಿ, ಸದಸ್ಯರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ರಾಘವ ನಾಯ್ಕ, ಸಂಘದ ಮಾಜಿ ಅಧ್ಯಕ್ಷ ಯಶವಂತ ಜಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಕೆ., ಸಿಬ್ಬಂದಿ ಪುಷ್ಪರಾಜ ಶೆಟ್ಟಿ, ಪ್ರವೀಣ್ ಆಳ್ವ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ</strong>: ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನದ ವಿರುದ್ಧ ಕಾರ್ಯಾಚರಣೆ ನಡೆಸಿದ ಭಾರತೀಯ ಕ್ಷಣಾ ಪಡೆಗೆ ಬೆಂಬಲ ಸೂಚಿಸಿ ಉಪ್ಪಿನಂಗಡಿ ಸಹಕಾರ ವ್ಯವಸಾಯಿಕ ಸಂಘದ ವತಿಯಿಂದ ದೇಶದ ರಕ್ಷಣಾ ನಿಧಿಗೆ ₹2.5 ಲಕ್ಷ ದೇಣಿಗೆಯನ್ನು ಹಸ್ತಾಂತರಿಸಲಾಯಿತು.</p>.<p>ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ದಡ್ಡು ಅವರು ಬಿಎಸ್ಎಫ್ನ ನಿವೃತ್ತ ಉಪ ಕಮಾಂಡೆಂಟ್ ಚಂದಪ್ಪ ಮೂಲ್ಯ ಅವರಿಗೆ ಚೆಕ್ ಹಸ್ತಾಂತರಿಸಿದರು.</p>.<p>ದೇಶದ ಹಿತಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ಸಂಕಲ್ಪ ನಮ್ಮದಾಗಿರಬೇಕು. ಉಪ್ಪಿನಂಗಡಿ ಸಹಕಾರ ಸಂಘದ ಸಿಬ್ಬಂದಿ ಒಂದು ದಿನದ ವೇತನವನ್ನು ದೇಶಕ್ಕಾಗಿ ತ್ಯಾಗ ಮಾಡಿದ್ದರೆ, ನಿರ್ದೇಶಕರು ಮೀಟಿಂಗ್ ಭತ್ಯೆಯನ್ನು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದರು.</p>.<p>ಸಂಘದ ಉಪಾಧ್ಯಕ್ಷ ದಯಾನಂದ ಸರೋಳಿ, ಸದಸ್ಯರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ರಾಘವ ನಾಯ್ಕ, ಸಂಘದ ಮಾಜಿ ಅಧ್ಯಕ್ಷ ಯಶವಂತ ಜಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಕೆ., ಸಿಬ್ಬಂದಿ ಪುಷ್ಪರಾಜ ಶೆಟ್ಟಿ, ಪ್ರವೀಣ್ ಆಳ್ವ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>