<p><strong>ಮಂಗಳೂರು:</strong> ಅಹಿಂಸಾ ತತ್ವದ ಪ್ರತಿಪಾದಕರಾಗಿದ್ದ ಮಹಾತ್ಮ ಗಾಂಧಿ ಅವರನ್ನು ಕೊಲೆ ಮಾಡಿದ ನಾಥೂರಾಂ ಗೋಡ್ಸೆ, ಜೊತೆಗೆ ಗಾಂಧೀಜಿ ತತ್ವಗಳಾದ ಒಗ್ಗಟ್ಟಿನಲ್ಲಿ ಬಲ, ವಿವಿಧತೆಯಲ್ಲಿ ಏಕತೆ, ಅಹಿಂಸಾ ತತ್ವವನ್ನೂ ಕೊಂದಿದ್ದಾರೆ ಎಂದು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಎ.ಸಿ.ವಿನಯ ರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ವತಿಯಿಂದ ನಗರದ ಟ್ಯಾಗೋರ್ ಉದ್ಯಾನದಲ್ಲಿ ಶನಿವಾರ ಆಯೋಜಿಸಿದ್ದ ಕ್ವಿಟ್ ಇಂಡಿಯಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ನಿವೃತ್ತ ಪ್ರಾಧ್ಯಾಪಕಿ ರಾಜಲಕ್ಷ್ಮಿ ವಿಶೇಷ ಉಪನ್ಯಾಸ ನೀಡಿದರು. </p>.<p>ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರತಿಷ್ಠಾನದ ಉಪಾಧ್ಯಕ್ಷ ಬಿ.ಪ್ರಭಾಕರ ಶ್ರೀಯಾನ್, ಇಬ್ರಾಹಿಂ ಕೋಡಿಜಾಲ್, ಪ್ರೊ. ಶಿವರಾಂ ಶೆಟ್ಟಿ, ಚಂದ್ರನಾಥ್ ಸಾಲಿಯಾನ್, ಉದಯ್ ಕುಮಾರ್, ವಿಜಯ್ ಕೋಡಿಕಲ್ ಉಪಸ್ಥಿತರಿದ್ದರು.</p>.<p>ಪ್ರೊ. ಇಸ್ಮಾಯಿಲ್ ಎನ್ ಸ್ವಾಗತಿಸಿದರು. ಪ್ರೇಮಚಂದ್ ವಂದಿಸಿದರು. ಕಲ್ಲೂರು ನಾಗೇಶ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಅಹಿಂಸಾ ತತ್ವದ ಪ್ರತಿಪಾದಕರಾಗಿದ್ದ ಮಹಾತ್ಮ ಗಾಂಧಿ ಅವರನ್ನು ಕೊಲೆ ಮಾಡಿದ ನಾಥೂರಾಂ ಗೋಡ್ಸೆ, ಜೊತೆಗೆ ಗಾಂಧೀಜಿ ತತ್ವಗಳಾದ ಒಗ್ಗಟ್ಟಿನಲ್ಲಿ ಬಲ, ವಿವಿಧತೆಯಲ್ಲಿ ಏಕತೆ, ಅಹಿಂಸಾ ತತ್ವವನ್ನೂ ಕೊಂದಿದ್ದಾರೆ ಎಂದು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಎ.ಸಿ.ವಿನಯ ರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ವತಿಯಿಂದ ನಗರದ ಟ್ಯಾಗೋರ್ ಉದ್ಯಾನದಲ್ಲಿ ಶನಿವಾರ ಆಯೋಜಿಸಿದ್ದ ಕ್ವಿಟ್ ಇಂಡಿಯಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ನಿವೃತ್ತ ಪ್ರಾಧ್ಯಾಪಕಿ ರಾಜಲಕ್ಷ್ಮಿ ವಿಶೇಷ ಉಪನ್ಯಾಸ ನೀಡಿದರು. </p>.<p>ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರತಿಷ್ಠಾನದ ಉಪಾಧ್ಯಕ್ಷ ಬಿ.ಪ್ರಭಾಕರ ಶ್ರೀಯಾನ್, ಇಬ್ರಾಹಿಂ ಕೋಡಿಜಾಲ್, ಪ್ರೊ. ಶಿವರಾಂ ಶೆಟ್ಟಿ, ಚಂದ್ರನಾಥ್ ಸಾಲಿಯಾನ್, ಉದಯ್ ಕುಮಾರ್, ವಿಜಯ್ ಕೋಡಿಕಲ್ ಉಪಸ್ಥಿತರಿದ್ದರು.</p>.<p>ಪ್ರೊ. ಇಸ್ಮಾಯಿಲ್ ಎನ್ ಸ್ವಾಗತಿಸಿದರು. ಪ್ರೇಮಚಂದ್ ವಂದಿಸಿದರು. ಕಲ್ಲೂರು ನಾಗೇಶ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>