ಮ್ಯೂಸಿಯಂನಲ್ಲಿರುವ ಪುರಾತನ ವಸ್ತುಗಳನ್ನು ವೀಕ್ಷಿಸಲು ಹಳೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಯಿತು.
ಕೆನರಾ ಆಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಕಾಮತ್, ಕಾರ್ಯದರ್ಶಿ ಎಂ.ರಂಗನಾಥ್ ಭಟ್, ಸದಸ್ಯರಾದ ಸುರೇಶ್ ಕಾಮತ್, ಗೋಪಾಲಕೃಷ್ಣ ಶೆಣೈ ಎಂ.ವಾಮನ್ ಕಾಮತ್, ಬಸ್ತಿ ಪುರುಷೋತ್ತಮ ಶೆಣೈ, ಶಿವಾನಂದ ಶೆಣೈ, ಯೋಗೀಶ್ ಕಾಮತ್, ನರೇಶ್ ಶೆಣೈ, ಅಶ್ವಿನಿ ಕಾಮತ್, ಗೋಪಿನಾಥ್ ಭಟ್, ಯೋಗೀಶ್ ಕಾಮತ್, ಆಡಳಿತ ಅಧಿಕಾರಿ ದೀಪ್ತಿ ನಾಯಕ್, ಸಾರ್ವಜನಿಕ ಸಂಪರ್ಕಾಧಿಕಾರಿ ಉಜ್ವಲ್ ಮಲ್ಯ, ಸಮ್ಮಿಲನದ ಉಸ್ತುವಾರಿ ಗೋಪಾಲಕೃಷ್ಣ ಶೆಟ್ಟಿ, ಕೆನರಾ ಶಿಕ್ಷಣ ಸಂಸ್ಥೆಗಳ ಬೋಧಕ ಹಾಗೂ ಇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.