ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣ ಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ಬಿ ನಾಗರಾಜ ಶೆಟ್ಟಿ, ಬಿ. ಶೇಖರ ಶೆಟ್ಟಿ, ಸುಧಾಕರ ಎಸ್. ಪೂಂಜ, ವಸಂತ ಶೆಟ್ಟಿ, ಶರ್ಮಿಳಾ ಎಸ್. ಆಳ್ವ, ಭಾರತಿ ಜಿ. ಶೆಟ್ಟಿ, ಅರುಣಾ ಎಸ್. ಶೆಟ್ಟಿ, ಆಶಾ ಜ್ಯೋತಿ ರೈ ಇದ್ದರು.