ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಹನುಮಂತರಾಯ ಹಾಗೂ ಲಕ್ಷ್ಮೀ ಗಣೇಶ್ ಅವರ ನಿರ್ದೇಶನದಲ್ಲಿ ಎಸಿಪಿ ಶ್ರೀನಿವಾಸ ಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕಾವೂರು ಠಾಣೆ ಇನ್ಸ್ಪೆಕ್ಟರ್ ಕೆ.ಆರ್.ನಾಯ್ಕ್, ಸಬ್ ಇನ್ಸ್ಪೆಕ್ಟರ್ ಹರೀಶ್ ಎಚ್.ವಿ., ಪ್ರೊಬೇಷನರಿ ಸಬ್ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್, ಹೆಡ್ ಕಾನ್ಸ್ಟೆಬಲ್ಗಳಾದ ದುರ್ಗಾಪ್ರಸಾದ್ ಶೆಟ್ಟಿ, ಸಂಜೀವ, ಪ್ರಮೋದ್ ಎ.ಎಸ್., ರಾಜಶೇಖರ ಗೌಡ, ಕಾನ್ಸ್ಟೆಬಲ್ಗಳಾದ ರಶೀದ್ ಶೇಖ್, ಕೇಶವ ಗೌಡ, ವಿನಯ್ ಕುಮಾರ್, ಶ್ರೀಧರ್ ವಿ., ಜೀಪ್ ಚಾಲಕ ಇಬ್ರಾಹಿಂ ಭಾಗವಹಿಸಿದ್ದರು.